Image 1
Image 2
Image 3
Image 4
Image 5

ಗ್ರಾಮದ ವಿವಿಧ ಜಾತ್ರೆ ಮತ್ತು ಹಬ್ಬದ ದಿನಾಂಕಗಳು


ಮಾರುತೇಶ್ವರ ಕಾರ್ತಿಕೋತ್ಸವ : 26 ಡಿಸೆಂಬರ್ 2026
ತೆಂಗಿನಕಾಯಿ ತೂರುವ ಜಾತ್ರೆ : 27 ಡಿಸೆಂಬರ್ 2026


👉ಪ್ರಿಯ ಓದುಗರೇ,
ನಿಮ್ಮ ಸ್ವರಚಿತ ಕಥೆ, ಕವನ, ಲೇಖನಗಳನ್ನು ಪ್ರಕಟಿಸಲು ಮೊದಲ ಆಯ್ಕೆ ಕ್ಲಿಕ್‌ ಮಾಡಿ.
1. ಲೇಖನ/ಕವನಗಳನ್ನು ಪ್ರಕಟಿಸಲು
2. ಓದುಗರ ಲೇಖನ/ಕವನಗಳು

Memorandum of Bhagat Samithi Sulikeri


ಸಂಘವು ತನ್ನ ಮುಂಬರುವ ದಿನಗಳಲ್ಲಿ ಸಾಧಿಸಬೇಕಾದ ಗುರಿಗಳು

  •  ಸಂಘದ ಸದಸ್ಯರ ಸಂಖ್ಯೆ ಪ್ರಸ್ತುತ ಕಡಿಮೆ ಪ್ರಮಾಣದಲ್ಲಿದೆ. ಅದನ್ನು ಹೆಚ್ಚಿಸಲು ಕಾರ್ಯ ಪ್ರರ್ವತವಾಗಬೇಕಾಗಿದೆ. 
  • ಸಂಘದ ವತಿಯಿಂದ ನಡೆಯುವ ವಿವಿಧ ಸ್ವಾತಂತ್ರ್ಯ ಹೋರಾಟಗಾರರ ಜಯಂತಿ ಮತ್ತು ಸ್ಮೃತಿ ದಿನವನ್ನು ಸಾರ್ವಜನಿಕವಾಗಿ ಆಚರಿಸುವುದು. 
  • ಸಂಘದ ವತಿಯಿಂದ ಗ್ರಾಮದಲ್ಲಿ ನಡೆಯುವ ಮಾರುತೇಶ್ವರ ಜಾತ್ರಾ ಮಹೋತ್ಸವ ಹಾಗೂ ವಿವಿಧ ಹಬ್ಬಗಳಲ್ಲಿ ಸಂಸ್ಕೃತಿಕ ಕಾರ್ಯಕ್ರಮ ಆಯೋಜಿಸುವುದು. 
  • ಗ್ರಾಮದಲ್ಲಿ ಸಂಸ್ಥೆಯ ಅಧಿಕೃತ ಕಛೇರಿ ಸ್ಥಾಪಿಸುವುದು. 
  • ಸಂಘವನ್ನು "ಕರ್ನಾಟಕ ಸಂಘಗಳ ನೋಂದಣಿ ಕಾಯ್ದೆ 1961" ಪ್ರಕಾರ ನೋಂದಣಿ ಮಾಡಿಸುವುದು. 
  • ಗ್ರಾಮದಲ್ಲಿ ಸಹಕಾರಿ ಬ್ಯಾಂಕ್ ಇಲ್ಲದಿರುವದರಿಂದ, ಸಂಘದ ವತಿಯಿಂದ ಅದನ್ನು ಪ್ರಾರಂಭಿಸುವುದು. 
  • ಗ್ರಾಮದಲ್ಲಿ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಲು ಮತ್ತು ಗ್ರಾಮ ಅಭಿವೃದ್ಧಿಯತ್ತ ಸಾಗಲು ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ಸಹಕರಿಸುವುದು. 
  • ಪುರಾಣ, ಪ್ರವಚನ ಮತ್ತು  ಪುಣ್ಯ ಕಥೆಗಳ ಮೂಲಕ ಧಾರ್ಮಿಕ ಜಾಗೃತಿ ಮೂಡಿಸುವುದು.
  • ಇಂದಿನ ಅಗತ್ಯತೆಗೆ ಅನುಗುಣವಾಗಿ ವನಮಹೋತ್ಸವ, ಶುಭ್ರ ಪರಿಸರ ನಿರ್ಮಾಣಕ್ಕೆ ಜನರಲ್ಲಿ ತಿಳುವಳಿಕೆಯನ್ನು ಬೀದಿ ನಾಟಕದಂತಹ ಕಾರ್ಯಕ್ರಮಗಳನ್ನು ಏರ್ಪಡಿಸುವುದು ಹಾಗೂ ರಕ್ತದಾನ, ನೇತ್ರದಾನದಂತಹ ಆರೋಗ್ಯ ಶಿಬಿರಗಳನ್ನು ನಡೆಸುವುದು. 
  • ಧಾರ್ಮಿಕ ಕ್ಷೇತ್ರಗಳ ಸಂರಕ್ಷಣೆ ಹಾಗೂ ಸಾರ್ವಜನಿಕ ಕುಂದುಕೊರತೆಗಳನ್ನು ಆಲಿಸಿ ಸೂಕ್ತ ಪರಿಹಾರಕ್ಕಾಗಿ ಶ್ರಮಿಸುವುದು. 
    
*******

No comments:

Post a Comment

SUBSCRIBE US